ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ ಹೆಚ್ಚಾಗುತ್ತಾ ಹೋಯಿತು. ಇನ್ನು ನಾವು ಚಿಕ್ಕವರಾಗಿದ್ದಾಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 10 -15 ರೂಪಾಯಿ ಆಗಿದ್ದವು ಆದರೆ ಈಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 44 ರೂಪಾಯಿ ಆಗಿದೆ.

ಇನ್ನು ಜನಸಂಖ್ಯೆ ಹೆಚ್ಚಾದಂತೆ ವಿದೇಶದಿಂದ ಹೆಚ್ಚು ಹಾಲು ಕೊಡುವ ಹಸುಗಳು ಬಂದವು, ಇನ್ನು ಹಿಂದಿ ಮತ್ತು ಭೂಸಗಳನ್ನ ಹಾಕಿ ಹಸುವಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಕರೆಯಲಾಗುತ್ತಿತ್ತು, ಆದರೆ ಇಂತಹ ಹಾಲಿನಯಲ್ಲಿ ಯಾವುದೇ ರೀತಿಯ ಸತ್ವಗಳು ಇಲ್ಲ. ಇನ್ನು ಸಾಮಾನ್ಯವಾಗಿ ಒಂದು ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 40 -45 ರೂಪಾಯಿ ಇರುತ್ತದೆ, ಆದರೆ ನಾವು ಹೇಳುವ ಈ ಹಸುವಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಹಾಗಾದರೆ ಈ ಹಸುವಿನ ಹಾಲಿನ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ನಾವು ಹೇಳುವ ಈ ಹಸುವಿನ ಒಂದು ಲೀಟರ್ ಹಾಲಿನ ಬೆಲೆ ಬರೋಬ್ಬರಿ 250 ರೂಪಾಯಿ ಆಗಿದೆ, ಸ್ನೇಹಿತರೆ ಈ ಹಸುವಿನ ಜಾತಿಯ ಹೆಸರು ಪುಂಗನೂರು ಗಿಡ್ಡಗಳು ಎಂದು ಮತ್ತು ಇಂತಹ ತಳಿಯ ಹಸುಗಳು ಕಾಣಲಿಕ್ಕೆ ಸಿಗುವುದು ತುಂಬಾ ಕಡಿಮೆ. ಇನ್ನು ಈ ತಳಿಯ ಹಸುವಿನ ಹಾಲಿನಲ್ಲಿ ಔಷದಿಯ ಗುಣಗಳು ಬಹಳ ಹೆಚ್ಚಾಗಿ ಇರುವ ಕಾರಣದಿಂದ ಈ ಹಸುವಿನ ಹಾಲಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಇನ್ನು ಈ ಹಸುಗಳು ಉಳಿದ ತಳಿಗಳ ಹಸುಗಳಂತೆ ದಿನಕ್ಕೆ 10 ರಿಂದ 15 ಲೀಟರ್ ಹಾಲು ಕೊಡುವುದಿಲ್ಲ ಬದಲಾಗಲಿ ಈ ಹಸುಗಳು ದಿನಕ್ಕೆ 3 ರಿಂದ 4 ಲೀಟರ್ ಹಾಲನ್ನ ಮಾತ್ರ ಕೊಡುತ್ತದೆ. ಇನ್ನು ಬೀದರ್ ನಗರದಲ್ಲಿ ನಡೆದ ರಾಜ್ಯ ಮಟ್ಟದ ರಾಸು ಪ್ರದರ್ಶನಕ್ಕೆ ಹೈದರಾಬಾದ್ ನ ಕೋಟೇಶ್ವರ್ ಅನ್ನುವ ವ್ಯಕ್ತಿ ಪಂಗನೂರು ಗಿಡ್ಡ ತಳಿಯ ಒಂದು ಹಸುವನ್ನ ಕರೆತಂದಿದ್ದರು, ಇನ್ನು ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿ ಅಲ್ಲಿನ ಜನರು ಶಾಕ್ ಆದರು.

ಇನ್ನು ಈ ಎಲ್ಲಾ ಕಾರಣಗಳಿಂದ ಈ ಪಂಗನೂರು ಗಿಡ್ಡ ತಳಿಯ ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 250 ರೂಪಾಯಿ ಆಗಿದೆ. ನಮಗೆ ಈಗ ಕಾಣಸಿಗುವ ಹಸುಗಳು ಹಿಂಡಿ ಮತ್ತು ಭೂಸಗಳನ ಹೆಚ್ಚಾಗಿ ತಿಂದು ದಿನಕ್ಕೆ 10 -15 ಲೀಟರ್ ಕೊಡುತ್ತದೆ, ಆದರೆ ಇಂತಹ ಹಾಲಿನಲ್ಲಿ ಹೆಚ್ಚಿನ ಔಷಧಿ ಗುಣಗಳು ಇರುವುದಿಲ್ಲ, ನಮ್ಮ ಹಳ್ಳಿಗಳಲ್ಲಿ ಸಿಗುವ ನಟಿ ಹಸುಗಳ ಹಾಲನ್ನ ಹೆಚ್ಚು ಸೇವನೆ ಮಾಡಿದರೆ ನಮ್ಮ ದೇಹಕ್ಕೆ ಒಳ್ಳೆಯದು ಅನ್ನುವುದು ನಮ್ಮ ವೈದ್ಯರ ಅಭಿಪ್ರಾಯ ಕೂಡ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…