News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

557

ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ ಹೆಚ್ಚಾಗುತ್ತಾ ಹೋಯಿತು. ಇನ್ನು ನಾವು ಚಿಕ್ಕವರಾಗಿದ್ದಾಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 10 -15 ರೂಪಾಯಿ ಆಗಿದ್ದವು ಆದರೆ ಈಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 44 ರೂಪಾಯಿ ಆಗಿದೆ.

ಇನ್ನು ಜನಸಂಖ್ಯೆ ಹೆಚ್ಚಾದಂತೆ ವಿದೇಶದಿಂದ ಹೆಚ್ಚು ಹಾಲು ಕೊಡುವ ಹಸುಗಳು ಬಂದವು, ಇನ್ನು ಹಿಂದಿ ಮತ್ತು ಭೂಸಗಳನ್ನ ಹಾಕಿ ಹಸುವಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಕರೆಯಲಾಗುತ್ತಿತ್ತು, ಆದರೆ ಇಂತಹ ಹಾಲಿನಯಲ್ಲಿ ಯಾವುದೇ ರೀತಿಯ ಸತ್ವಗಳು ಇಲ್ಲ. ಇನ್ನು ಸಾಮಾನ್ಯವಾಗಿ ಒಂದು ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 40 -45 ರೂಪಾಯಿ ಇರುತ್ತದೆ, ಆದರೆ ನಾವು ಹೇಳುವ ಈ ಹಸುವಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಹಾಗಾದರೆ ಈ ಹಸುವಿನ ಹಾಲಿನ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ನಾವು ಹೇಳುವ ಈ ಹಸುವಿನ ಒಂದು ಲೀಟರ್ ಹಾಲಿನ ಬೆಲೆ ಬರೋಬ್ಬರಿ 250 ರೂಪಾಯಿ ಆಗಿದೆ, ಸ್ನೇಹಿತರೆ ಈ ಹಸುವಿನ ಜಾತಿಯ ಹೆಸರು ಪುಂಗನೂರು ಗಿಡ್ಡಗಳು ಎಂದು ಮತ್ತು ಇಂತಹ ತಳಿಯ ಹಸುಗಳು ಕಾಣಲಿಕ್ಕೆ ಸಿಗುವುದು ತುಂಬಾ ಕಡಿಮೆ. ಇನ್ನು ಈ ತಳಿಯ ಹಸುವಿನ ಹಾಲಿನಲ್ಲಿ ಔಷದಿಯ ಗುಣಗಳು ಬಹಳ ಹೆಚ್ಚಾಗಿ ಇರುವ ಕಾರಣದಿಂದ ಈ ಹಸುವಿನ ಹಾಲಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಇನ್ನು ಈ ಹಸುಗಳು ಉಳಿದ ತಳಿಗಳ ಹಸುಗಳಂತೆ ದಿನಕ್ಕೆ 10 ರಿಂದ 15 ಲೀಟರ್ ಹಾಲು ಕೊಡುವುದಿಲ್ಲ ಬದಲಾಗಲಿ ಈ ಹಸುಗಳು ದಿನಕ್ಕೆ 3 ರಿಂದ 4 ಲೀಟರ್ ಹಾಲನ್ನ ಮಾತ್ರ ಕೊಡುತ್ತದೆ. ಇನ್ನು ಬೀದರ್ ನಗರದಲ್ಲಿ ನಡೆದ ರಾಜ್ಯ ಮಟ್ಟದ ರಾಸು ಪ್ರದರ್ಶನಕ್ಕೆ ಹೈದರಾಬಾದ್ ನ ಕೋಟೇಶ್ವರ್ ಅನ್ನುವ ವ್ಯಕ್ತಿ ಪಂಗನೂರು ಗಿಡ್ಡ ತಳಿಯ ಒಂದು ಹಸುವನ್ನ ಕರೆತಂದಿದ್ದರು, ಇನ್ನು ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿ ಅಲ್ಲಿನ ಜನರು ಶಾಕ್ ಆದರು.

ಇನ್ನು ಈ ಎಲ್ಲಾ ಕಾರಣಗಳಿಂದ ಈ ಪಂಗನೂರು ಗಿಡ್ಡ ತಳಿಯ ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 250 ರೂಪಾಯಿ ಆಗಿದೆ. ನಮಗೆ ಈಗ ಕಾಣಸಿಗುವ ಹಸುಗಳು ಹಿಂಡಿ ಮತ್ತು ಭೂಸಗಳನ ಹೆಚ್ಚಾಗಿ ತಿಂದು ದಿನಕ್ಕೆ 10 -15 ಲೀಟರ್ ಕೊಡುತ್ತದೆ, ಆದರೆ ಇಂತಹ ಹಾಲಿನಲ್ಲಿ ಹೆಚ್ಚಿನ ಔಷಧಿ ಗುಣಗಳು ಇರುವುದಿಲ್ಲ, ನಮ್ಮ ಹಳ್ಳಿಗಳಲ್ಲಿ ಸಿಗುವ ನಟಿ ಹಸುಗಳ ಹಾಲನ್ನ ಹೆಚ್ಚು ಸೇವನೆ ಮಾಡಿದರೆ ನಮ್ಮ ದೇಹಕ್ಕೆ ಒಳ್ಳೆಯದು ಅನ್ನುವುದು ನಮ್ಮ ವೈದ್ಯರ ಅಭಿಪ್ರಾಯ ಕೂಡ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.