ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ ಹೆಚ್ಚಾಗುತ್ತಾ ಹೋಯಿತು. ಇನ್ನು ನಾವು ಚಿಕ್ಕವರಾಗಿದ್ದಾಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 10 -15 ರೂಪಾಯಿ ಆಗಿದ್ದವು ಆದರೆ ಈಗ ಒಂದು ಲೀಟರ್ ಹಸುವಿನ ಹಾಲಿನ ಬೆಲೆ 44 ರೂಪಾಯಿ ಆಗಿದೆ.

ಇನ್ನು ಜನಸಂಖ್ಯೆ ಹೆಚ್ಚಾದಂತೆ ವಿದೇಶದಿಂದ ಹೆಚ್ಚು ಹಾಲು ಕೊಡುವ ಹಸುಗಳು ಬಂದವು, ಇನ್ನು ಹಿಂದಿ ಮತ್ತು ಭೂಸಗಳನ್ನ ಹಾಕಿ ಹಸುವಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಕರೆಯಲಾಗುತ್ತಿತ್ತು, ಆದರೆ ಇಂತಹ ಹಾಲಿನಯಲ್ಲಿ ಯಾವುದೇ ರೀತಿಯ ಸತ್ವಗಳು ಇಲ್ಲ. ಇನ್ನು ಸಾಮಾನ್ಯವಾಗಿ ಒಂದು ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 40 -45 ರೂಪಾಯಿ ಇರುತ್ತದೆ, ಆದರೆ ನಾವು ಹೇಳುವ ಈ ಹಸುವಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಹಾಗಾದರೆ ಈ ಹಸುವಿನ ಹಾಲಿನ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ನಾವು ಹೇಳುವ ಈ ಹಸುವಿನ ಒಂದು ಲೀಟರ್ ಹಾಲಿನ ಬೆಲೆ ಬರೋಬ್ಬರಿ 250 ರೂಪಾಯಿ ಆಗಿದೆ, ಸ್ನೇಹಿತರೆ ಈ ಹಸುವಿನ ಜಾತಿಯ ಹೆಸರು ಪುಂಗನೂರು ಗಿಡ್ಡಗಳು ಎಂದು ಮತ್ತು ಇಂತಹ ತಳಿಯ ಹಸುಗಳು ಕಾಣಲಿಕ್ಕೆ ಸಿಗುವುದು ತುಂಬಾ ಕಡಿಮೆ. ಇನ್ನು ಈ ತಳಿಯ ಹಸುವಿನ ಹಾಲಿನಲ್ಲಿ ಔಷದಿಯ ಗುಣಗಳು ಬಹಳ ಹೆಚ್ಚಾಗಿ ಇರುವ ಕಾರಣದಿಂದ ಈ ಹಸುವಿನ ಹಾಲಿಗೆ ದೇಶದಲ್ಲಿ ಭಾರಿ ಬೇಡಿಕೆ ಇದೆ. ಇನ್ನು ಈ ಹಸುಗಳು ಉಳಿದ ತಳಿಗಳ ಹಸುಗಳಂತೆ ದಿನಕ್ಕೆ 10 ರಿಂದ 15 ಲೀಟರ್ ಹಾಲು ಕೊಡುವುದಿಲ್ಲ ಬದಲಾಗಲಿ ಈ ಹಸುಗಳು ದಿನಕ್ಕೆ 3 ರಿಂದ 4 ಲೀಟರ್ ಹಾಲನ್ನ ಮಾತ್ರ ಕೊಡುತ್ತದೆ. ಇನ್ನು ಬೀದರ್ ನಗರದಲ್ಲಿ ನಡೆದ ರಾಜ್ಯ ಮಟ್ಟದ ರಾಸು ಪ್ರದರ್ಶನಕ್ಕೆ ಹೈದರಾಬಾದ್ ನ ಕೋಟೇಶ್ವರ್ ಅನ್ನುವ ವ್ಯಕ್ತಿ ಪಂಗನೂರು ಗಿಡ್ಡ ತಳಿಯ ಒಂದು ಹಸುವನ್ನ ಕರೆತಂದಿದ್ದರು, ಇನ್ನು ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿ ಅಲ್ಲಿನ ಜನರು ಶಾಕ್ ಆದರು.

ಇನ್ನು ಈ ಎಲ್ಲಾ ಕಾರಣಗಳಿಂದ ಈ ಪಂಗನೂರು ಗಿಡ್ಡ ತಳಿಯ ಹಸುವಿನ ಹಾಲಿನ ಬೆಲೆ ಒಂದು ಲೀಟರ್ ಗೆ 250 ರೂಪಾಯಿ ಆಗಿದೆ. ನಮಗೆ ಈಗ ಕಾಣಸಿಗುವ ಹಸುಗಳು ಹಿಂಡಿ ಮತ್ತು ಭೂಸಗಳನ ಹೆಚ್ಚಾಗಿ ತಿಂದು ದಿನಕ್ಕೆ 10 -15 ಲೀಟರ್ ಕೊಡುತ್ತದೆ, ಆದರೆ ಇಂತಹ ಹಾಲಿನಲ್ಲಿ ಹೆಚ್ಚಿನ ಔಷಧಿ ಗುಣಗಳು ಇರುವುದಿಲ್ಲ, ನಮ್ಮ ಹಳ್ಳಿಗಳಲ್ಲಿ ಸಿಗುವ ನಟಿ ಹಸುಗಳ ಹಾಲನ್ನ ಹೆಚ್ಚು ಸೇವನೆ ಮಾಡಿದರೆ ನಮ್ಮ ದೇಹಕ್ಕೆ ಒಳ್ಳೆಯದು ಅನ್ನುವುದು ನಮ್ಮ ವೈದ್ಯರ ಅಭಿಪ್ರಾಯ ಕೂಡ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.