ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.
ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.
ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.
ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…