ವಿಚಿತ್ರ ಆದರೂ ಸತ್ಯ

ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

3513

ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

ಪ್ಯಾರಿಸ್ ನಲ್ಲಿ ಹೊಸದೊಂದು ರೆಸ್ಟೋರೆಂಟ್ ಓಪನ್ ಆಗಿದೆ. ಅಲ್ಲಿಗೆ ಗ್ರಾಹಕರು ಮುಗಿಬಿದ್ದಿದ್ದಾರೆ. ಕಾರಣ ಏನ್ ಗೊತ್ತಾ? ಅದೊಂದು ನ್ಯೂಡ್ ರೆಸ್ಟೋರೆಂಟ್. ಯಾರೂ ಬಟ್ಟೆ ಧರಿಸಿರುವುದಿಲ್ಲ. ನಗ್ನವಾಗಿ ಬಂದು ಕುಡಿದು, ತಿಂದು ಎಂಜಾಯ್ ಮಾಡ್ತಾರೆ.

ಇಂತಹ ಹೋಟೆಲ್ ತೆರೆದಿರೋದು ಇದೇ ಮೊದಲೇನಲ್ಲ. 2016ರಲ್ಲಿ ಇಂಗ್ಲೆಂಡ್ ನಲ್ಲೂ ಇಂತಹ ಖುಲ್ಲಂ ಖುಲ್ಲಾ ರೆಸ್ಟೋರೆಂಟ್ ಆರಂಭಿಸಲಾಗಿತ್ತು. ಈಗ ಪ್ಯಾರಿಸ್ ನಲ್ಲಿ ಆರಂಭವಾಗಿರೋ ರೆಸ್ಟೋರೆಂಟ್ ಹೆಸರು O naturel. ಇಲ್ಲಿಗೆ ಹೋಗ್ಬೇಕಂದ್ರೆ ಮೊದಲೇ ರಿಸರ್ವೇಶನ್ ಮಾಡಿಕೊಳ್ಳಬೇಕು.

ಈ ವಿಷಯ ನಿಮಗೆ ನಂಬಲು ಸ್ವಲ್ಪ ಕಷ್ಟವೇ ಆದರೆ ವಿಧಿಯಿಲ್ಲ ನಂಬಲೇಬೇಕು. ನಾವು ಊಟ ಮಾಡುವಾಗ ಮೈಮೇಲೆ ಆಹಾರ ಬೀಳಬಾರದು ಎಂಬ ಉದ್ದೇಶದಿಂದ ಬಟ್ಟೆಯನ್ನು ಹಾಕಿಕೊಳ್ಳುತ್ತೇವೆ. ಆದರೆ ಈ ಹೋಟೆಲ್ ಇದಕ್ಕೆ ಸಂಪೂರ್ಣ ತದ್ವಿರುದ್ದ ನಾವು ಊಟ ಮಾಡುವ ವೇಳೆಯಲ್ಲಿ ನಮ್ಮ ಮೈಮೇಲೆ ಒಂದಿಚ್ಚು ಬಟ್ಟೆ ಇರುವಂತಿಲ್ಲ. ಈ ಹೊಟೇಲ್‌ಗೆ ಎಂಟ್ರಿ ಆಗುತ್ತಿದ್ದಂತೆ ನಿಮ್ಮ ಜಾಕೆಟ್‌, ಶರ್ಟ್‌, ಸ್ಕರ್ಟ್‌ ಅಥವಾ ಟ್ರೌಸರ್‌ ಎಲ್ಲವನ್ನೂ ತೆಗೆಯುತ್ತಾರೆ ಹಾಗೂ ನಿಮಗೆ ಒಂದು ಡ್ರೆಸ್ಸಿಂಗ್‌ ಗೌನ್‌ ನೀಡಲಾಗುತ್ತದೆ.

ಪಕ್ಕಾ ಫ್ರೆಂಚ್ ಮೆನು ಇಲ್ಲಿದೆ. ಜೊತೆಗೆ ಡ್ರಿಂಕ್ಸ್ ಕೂಡ ಸರ್ವ್ ಮಾಡಲಾಗುತ್ತದೆ. 3 ಕೋರ್ಸ್ ಮೆನುಗೆ 57 ಡಾಲರ್ ವೆಚ್ಚವಾಗುತ್ತದೆ. ಅಕ್ಕಪಕ್ಕದ ಬಿಲ್ಡಿಂಗ್ ನವರು, ದಾರಿಹೋಕರು ನಗ್ನವಾಗಿರೋ ಗ್ರಾಹಕರತ್ತ ಕಣ್ಣು ಹಾಯಿಸದಂತೆ ದೊಡ್ಡ ದೊಡ್ಡ ಪರದೆಗಳನ್ನು ಹಾಕಲಾಗಿದೆ.

ಮನೆಯಿಂದ ಬರುವಾಗ್ಲೇ ಗ್ರಾಹಕರು ವಿವಸ್ತ್ರರಾಗಿ ಬರಬೇಕಾಗಿಲ್ಲ. ಹೋಟೆಲ್ ಗೆ ಬಂದ ತಕ್ಷಣ ಬಟ್ಟೆಯನ್ನು ಕಳಚಿಟ್ಟು, ಸಿಬ್ಬಂದಿ ಕೊಡುವ ಸ್ಲಿಪ್ಪರ್ ಧರಿಸಿ ಬರಬೇಕು. ಮಹಿಳೆಯರಿಗೆ ಹೀಲ್ಸ್ ಧರಿಸಲು ಅವಕಾಶವಿದೆ. ಜಪಾನ್ ಮತ್ತು ಆಸ್ಟ್ರೇಲಿಯಾದಲ್ಲೂ ಇಂತಹ ನಗ್ನ ರೆಸ್ಟೋರೆಂಟ್ ಗಳಿವೆ.

ಈ ರೆಸ್ಟೋರೆಂಟ್‌ನ ವಿಶೇಷತೆಗಳನ್ನು ತಿಳಿಯಿರಿ :-

1. ಡ್ರೆಸ್‌ ಸೇಫ್‌ ಆಗಿ ಇಡಲು ಲಾಕರ್ಸ್‌ ವ್ಯವಸ್ಥೆ ಮಾಡಲಾಗುತ್ತದೆ.
2. ಎಲ್ಲಾ ಗೆಸ್ಟ್‌ಗಳ ಟೇಬಲ್‌ ಮಧ್ಯೆ ಪಾರ್ಟಿಶನ್‌ ಇರುತ್ತದೆ. ಆದುದರಿಂದ ಯಾರು ಇತರರನ್ನು ನೋಡಲು ಸಾಧ್ಯವಿಲ್ಲ.


3.  ಒಂದು ಬಾರಿ ನೀವು ನಿಮಗೆ ಮೀಸಲಾದ ಟೇಬಲ್‌ ಮೇಲೆ ಕುಳಿತ ನಂತರ ಗೌನ್‌ ತೆಗೆಯಲಾಗುತ್ತದೆ.
4.ಬಿದಿರಿನ ಪಾರ್ಟಿಶನ್‌ ಮೂಲಕ ನಿಮಗೆ ಪ್ರೈವೆಸಿ ನೀಡಲಾಗುತ್ತದೆ. ಅಲ್ಲದೇ ವೇಟರ್‌ಗಳು ಕಡಿಮೆ ಡ್ರೆಸ್‌ ಧರಿಸಿರುತ್ತಾರೆ.

ಮುಟ್ಟದಯೇ 16 ಮಂದಿ ಯುವತಿಯರನ್ನು,ಗರ್ಭಿಣಿಯರನ್ನಾಗಿ ಮಾಡಿದ 17 ವರ್ಷದ ಭೂಪ..!ಹೇಗೆ ಗೊತ್ತಾ..?ಕೆಳಗಿನ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಸತ್ತವರನ್ನು ಹಿಂದೂ ಧರ್ಮದಲ್ಲಿ ದಹನ ಮಾಡುತ್ತಾರೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.

  • govt, Law, ಉಪಯುಕ್ತ ಮಾಹಿತಿ

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು!!!!

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006  ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್‌ನಲ್ಲಿ ದಾಖಲಿಸಬೇಕು. ಸಿಲಿಂಡರ್‌ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್‌ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.