News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವ್ಯಕ್ತಿ ವಿಶೇಷಣ

ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

787

ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.

1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.

2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.

3. ಮನಸಿನ ಮಾತನ್ನೇ ಕೇಳೋದು:-

ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.

4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-

ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.

5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.

6.  ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.

7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ

8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-

ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-

ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.

10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-

ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…