News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ

ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

786

ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.

1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.

2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.

3. ಮನಸಿನ ಮಾತನ್ನೇ ಕೇಳೋದು:-

ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.

4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-

ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.

5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.

6.  ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.

7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ

8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-

ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-

ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.

10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-

ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…