ವ್ಯಕ್ತಿ ವಿಶೇಷಣ

ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

784

ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.

1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.

2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.

3. ಮನಸಿನ ಮಾತನ್ನೇ ಕೇಳೋದು:-

ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.

4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-

ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.

5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.

6.  ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.

7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ

8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-

ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-

ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.

10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-

ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.