ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…