ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?

ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-

ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-

ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.

ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-

ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-

ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-

ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.

9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.

ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.