ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ.?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ. ಇದರ ಪ್ರಕಾರ ಮನುಷ್ಯ ಮೂಲತಃ ನಾಲ್ಕು ಪ್ರಕಾರ ಇರಬಹುದಂತೆ.
1. ಸದಾ ತಮ್ಮ ಭವಿಷ್ಯದ ಬಗ್ಗೆ ಯೋಚಿಸುವುದು:-
ಇಂಥವರು ಸಣ್ಣ ಪುಟ್ಟ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲವಂತೆ. ಯಾರನ್ನೂನಿರುತ್ಸಾಹಗೊಳಿಸಲ್ಲವಂತೆ ಹಾಗೇ ಯಾವುದನ್ನಾದರೂ ಸರಾಗವಾಗಿ ಎದುರಿಸುತ್ತಾರಂತೆ.
2. ಕಷ್ಟಪಟ್ಟು ದುಡಿಯುವುದು:-
ಜೀವನದಲ್ಲಿ ಯಾವುದೂ ಸುಲಭವಾಗು ಸಿಗಲ್ಲ ಅನ್ನೋದು ಇವರಿಗೆ ಚೆನ್ನಾಗಿ ತಿಳಿದಿರುತ್ತೆ ಹಾಗಾಗಿ ಪ್ರತಿಯೊಂದು ಕೆಲಸವನ್ನೂ ಅತೀ ಪ್ರೀತಿ-ಆಸಕ್ತಿಯಿಂದ ಮಾಡ್ತಾರೆ.
3. ಮನಸಿನ ಮಾತನ್ನೇ ಕೇಳೋದು:-
ಇವರಿಗೆ ಇವರ ಮನಸ್ಸು ಕೆಲವು ಮಾತುಗಳನ್ನ ಹೇಳುತ್ತೆ ಅದನ್ನ ತುಂಬ ನಂಬುತ್ತರೆ ಹಾಗೇ ಮುಂದುವರೀತಾರೆ ಕೂಡ. ಸರಿನೋ ತಪ್ಪೋ ತಮ್ಮ ಮನಸಿನ ಹಾಗೇ ಮುಂದುವರೀತಾರೆ.
4. ಬೇರೆಯವರ ನೋವಿಗೆ ಬೇಗ ಸ್ಪಂದಿಸೋದು:-
ಯಾರ ನೋವಿಗೆ ಬೇಕಾದರೂ ಸ್ಪಂದಿಸೋ ಗುಣ ಇವರಿಗಿರುತ್ತೆ.
ಇಷ್ಟು ಸ್ಪಂದಿಸೋ ಗುಣ ಇವರಿಗ್ಯಾಕೆ ಅಂದುಕೊಂಡರೆ, ಮತ್ತೋಬ್ಬರು ಅವರ ಪರಿಸ್ಥಿತೀಲಿ ಹೇಗೆ ಕಷ್ಟ ಅನುಭವಿಸುತ್ತಿದ್ದರೆ ಅನ್ನೋದನ್ನ ಇವರು ಅರ್ಥಮಾಡಿಕೊಳ್ಳಬಲ್ಲರು.
5. ಜನರನ್ನ ಬೇಗ ಅರ್ಥ ಮಾಡಿಕೊಳ್ಳೋರು:-
ಜನರ ಮಾತು ಹಾಗೀ ಹಾವ ಭಾವನ ಇವರು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲರು. ಈ ಗುಣ ಇವರಿಗೆ ಕೆಟ್ಟ ಜನಗಳಿಂದ ದೂರ ಇರಿಸೋಕೆ ಸಹಾಯ ಮಾಡುತ್ತೆ.
6. ಒಂಟಿಯಾಗಿ ಕಾಲ ಕಳೆಯಕ್ಕೆ ಇಷ್ಟ ಪಡೋರು:-
ಹಾಗಾಗಿ ಒಬ್ಬೊಬ್ಬರೇ ವಾಲ್ಕ್ ಹೋಗೋವಾಗ ಕಾಫೀ ಕುಡಿವಾಗ ನಿಮಗೆ ಸಿಗ್ತಾರೆ.
7. ಮನಸ್ಸಿನ ಭಾವನೆಗಳು ಆಗಾಗ ಬದಲಿಸಿಕೊಳ್ಳೋರು:-
ಇವರ ಮನಸ್ಸು ಅಷ್ಟು ಬೇಗ ಕೆಲಸ ಮಾಡುತ್ತೆ
8. ಇವರಿಗೆ ಮಾತಾಡೋಕಿಂತ ಬರೆಯೋದೆಂದರೆ ಇಷ್ಟ:-
ಹಾಗಾಗಿ ಒಬ್ಬರೇ ಕೂತು ದಿನಗಟ್ಟಲೇ ಬರೆಯೋಕೂ ಇವರು ಹಿಂಜರಿಯಲ್ಲ. ಈ ಕಾರಣಕ್ಕೇ ಇವರಲ್ಲಿಕ್ರಿಯಾಶೀಲತೆ ಹೆಚ್ಚು.
9. ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು:-
ಇವರು ಶಾಂತ ಸ್ವಭಾವದವರು, ದೃಢ ಮನಸ್ಸಿನವರು ಹಾಗೆ ಜೀವನದಲ್ಲಿ ಮೌಲ್ಯಗಳನ್ನ ಪಾಲಿಸೋರು.
ಮಿಕ್ಕವರ ಭಾವನೆಗಳಿಗೆ ಬೆಲೆ ಕೊಡೋರು ಹಾಗೆ ಎಲ್ಲರಿಗೂ ಸಹಾಯ ಮಾಡೋರು.
10. ಮಿಕ್ಕೋರಿಗೆ ಸ್ಪೂರ್ತಿಯಾಗಿರೋರು:-
ಇವರಲ್ಲಿ ಉತ್ಸಾಹ ಅಲ್ಲದೇ ಕ್ರೀಯಾಶೀಲತೆ ಕೂಡ ಇರುತ್ತೆ. ಇವರು ತಮ್ಮ ಮೌಲ್ಯಗಳನ್ನ ಸದಾ ಪಾಲಿಸ್ತಾರೆ. ಹೊಸ ಹೊಸ ಯೋಜನೆಗಳ ಬಗ್ಗೆ ಸದಾ ಉತ್ಸಾಹ ತೋರ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…