News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1309

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…