News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1310

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…

  • ಉಪಯುಕ್ತ ಮಾಹಿತಿ

    ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…