ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…