News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈ 10 ವಿಷಯಗಳು, ನಮ್ಮ ಕಣ್ಣನ್ನ ನಾವೇ ನಂಬದಹಾಗೆ ಮಾಡ್ತವೆ..!

1311

ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…

  • ಸರಾಸರಿ ಒಬ್ಬ ವ್ಯಕ್ತಿ ತನ್ನ ಕಣ್ಣುಗಳನ್ನು ನಿಮಿಷವೊಂದಕ್ಕೆ 12 ಸಲ ಕಣ್ಣು ಮಿಟುಕಿಸುತ್ತಾನೆ.
  • ಮಾನವನ ಕಣ್ಣು 576 ಮೆಗಾಪಿಕ್ಸೆಲ್ ಆಗಿವೆ.

  • ಮಾನವನ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂ,ನಷ್ಟು ತೂಕ ಹೊಂದಿವೆ.
  • ಕಣ್ಣು ತೆರೆದು ಸೀನುವುದು ಸಾಧ್ಯವಿಲ್ಲ.
  • ನವೊಂದಕ್ಕೆ 10,000 ಕ್ಕಿಂತ ಹೆಚ್ಚುಸಲ ಕಣ್ಣು ಮಿಟುಕುತ್ತದೆ.
  • ಕಣ್ಣಿನ ಹಿಂಭಾಗದ ಒಳ ಗೋಡೆಯಲ್ಲಿ ರೆಟಿನಾ ಎಂಬ ಭಾಗವಿದೆ. ಇದುವೇ ತನ್ನ ಮೇಲೆ ಬಿದ್ದ ಬಿಂಬವನ್ನು ಕರಾರುವಕ್ಕಾಗಿ ಗುರ್ತಿಸಿ ಅದರ ಸಂದೇಶವನ್ನು ಮೆದುಳಿಗೆ ಕಳಿಸುವ ಭಾಗ.

  • ಕೆಲವು ವ್ಯಕ್ತಿಗಳ ಎರಡು ಕಣ್ಣುಗಳ ಬಣ್ಣವು ಬೇರೆ ಬೇರೆಯಾಗಿರುತ್ತವೆ ಈ ಸ್ಥಿತಿಯನ್ನು (Heterochromia iridum) ಎನ್ನುತ್ತಾರೆ.
  • ಕಣ್ಣಿನ ‘ಕಾರ್ನಿಯಾ’ ಎಂಬ ಭಾಗವನ್ನು ಮಾತ್ರ ದಾನ ಮಾಡಲಾಗುತ್ತದೆ.

  • ಅಕ್ಟೋಬರ್ 10 ರಂದು ವಿಶ್ವ ದೃಷ್ಟಿ ದಿನ ಆಚರಿಸಲಾಗುತ್ತದೆ.
  • ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವೆ ವ್ಯತ್ಯಾಸ ಗುರುತಿಸಬಲ್ಲದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…