ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…