ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…