ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ನಮಗೆ ಅತ್ಯಂತ ಹತ್ತಿರದವರನ್ನು ಕಣ್ಣುಗಳಿಗೆ ಹೋಲಿಸಿ ಅವರು ನಮಗೆಷ್ಟು ಅಮೂಲ್ಯ ಎಂದು ಬಣ್ಣಿಸುವುದು ಸಾಮಾನ್ಯ. ಏಕೆಂದರೆ ನಮ್ಮ ಶರೀರದಲ್ಲಿ ಅತಿ ಸೂಕ್ಷ್ಮವಾದ ಮತ್ತು ಅಮೂಲ್ಯವಾದ ಅಂಗಗಳೆಂದರೆ ಕಣ್ಣುಗಳು. ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಸಹಿಸುವ ನಾವು ಕಣ್ಣುಗಳಿಗೆ ಯಾವುದೇ ತೊಂದರೆ ಸಹಿಸುವುದಿಲ್ಲ. ಹಾಗಾಗಿ ಈ ಅಂಗಗಳನ್ನು ಅತ್ಯಂತ ಜಾಣತನದಿಂದ ಕಾಪಾಡಿಕೊಳ್ಳಬೇಕು.

ಹಾಗಾದ್ರೆ ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ…



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…