ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶೆಟ್ಟಿಸಾರ ಗ್ರಾಮದ 15 ವರ್ಷದ ಹುಡುಗ ಪವನ್ ಕುಮಾರ್ ತನ್ನ ತಾಯಿ ನೀರು ತರಲು ತುಂಬಾನೇ ಕಷ್ಟ ಪಡುತ್ತಿದ್ದರು ಆಗಾಗಿ ತನ್ನತಾಯಿ ಪ್ರತಿ ದಿನ ಪಡುವ ಕಷ್ಟ ನೋಡಲಾರದೆ ತಾನು ಬಾವಿಯನ್ನು ಅಗೆದು ನೀರು ತೆಗೆದಿದ್ದಾನೆ.
ನನ್ನ ಅಮ್ಮ ಪ್ರತಿ ದಿನ ನೀರು ತರಲು ದೂರದ ಸ್ಥಳಕ್ಕೆ ಹೋಗ ಬೇಕಾಗಿತ್ತು ಹಾಗು ಅವರು ತುಂಬಾನೇ ಕಷ್ಟ ಪಡುತ್ತಿದ್ದರು ಆಗಾಗಿ ನಾನು ಈ ಕೆಲಸ ಮಾಡಲು ಮುಂದಾದೆ ನಾನು ಬಾವಿ ತೋಡಲು ಆರಂಭಿಸಿದ ನನಗೆ 40 ಅಡಿ ಅಗೆತ ಆದ ನಂತರ ಕೈಮುರಿಯಿತು.
40 ಅಡಿ ಅಗೆದ ನಂತರವೂ ನೀರು ಬರದಿದ್ದರಿಂದ ತುಂಬಾ ನಿರಾಶೆ ಆಗಿತ್ತು. ಆದರೆ, ಇಬ್ಬರು ವೃತ್ತಿಪರ ಬಾವಿ ತೋಡುವವರ ಸಹಕಾರದಿಂದ ಇನ್ನೂ ಹತ್ತು ಅಡಿ ತೋಡಿದಾಗ ನೀರು ಜಿನುಗಿತು ಎಂದು ಪವನ್ ಹೇಳುತ್ತಾನೆ. ಈ ಬಾವಿಯ ನೀರನ್ನು ಪವನ್ ಮನೆಯವರು ಮಾತ್ರವಲ್ಲ ಅಕ್ಕಪಕ್ಕದವರೂ ಉಪಯೋಗಿಸಿ ಕೊಳ್ಳುತ್ತಿದ್ದಾರೆ.
ಅದೇನೇ ಇರಲಿ ತಮ್ಮ ತಂದೆ ತಾಯಿಗಳ ಕಷ್ಟವನ್ನು ಆಲಿಸದ ಹಾಗು ಲೆಕ್ಕಕ್ಕೆ ಹಾಕಿ ಕೊಳ್ಳದ ಮಂದಿಯ ಮುಂದೆ ಈ 15 ವರ್ಷದ ಪೋರನ ಕೆಲಸಕ್ಕೆ ಸೆಲ್ಯೂಟ್ ಹೊಡಿಯಲೇ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
KOLAR NEWS PAPER 27-12-2022
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…