ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…