ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…