ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

206

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಆರೋಗ್ಯ

    ಅಂಜೂರ ಹಣ್ಣು ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…