ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…