News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

208

ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ ಮಗಳಾದ ಆಕರ್ಷ ಹಾವಿಗಳೊಂದಿಗೆ ಸರಸವಾಡುವ ಬಾಲಕಿ. 2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಸರಿಯಾಗಿ ನಡೆದಾಡಲೂ ಬರುವುದಿಲ್ಲ.

ಹಾಲುಗೆನ್ನೆಯ ತೊದಲು ನುಡಿ ಮಾತನಾಡುವ ಈ ಪೋರಿ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ. ತಂದೆ ಸ್ವತಃ ಉರುಗ ತಜ್ಞರಾಗಿದ್ದು, 20 ವರ್ಷಗಳಿಂದ 12 ಸಾವಿರಕ್ಕೂ ಹೆಚ್ಚು ಹಾವುಗಳನ್ನ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಈಕೆ ಚಿಕ್ಕ ಮಗುವಾಗಿದ್ದಾಗಿನಿಂದ ತಂದೆ ಹಾವುಗಳನ್ನ ಹಿಡಿಯುವುದನ್ನು ನೋಡುತ್ತಿದ್ದ ಈಕೆಗೆ ತಂದೆಯೇ ಮೊದಲ ಗುರು.   2 ವರ್ಷ ಏಳು ತಿಂಗಳು ವಯಸ್ಸಿನ ಈ ಪುಟ್ಟ ಪೋರಿಗೆ ಅತ್ಯಂತ ವಿಷಕಾರಿಯಾದ ಕಾಳಿಂಗ ಸರ್ಪ ಸೇರಿದಂತೆ 60 ಕ್ಕೂ ಹೆಚ್ಚು ಹಾವುಗಳನ್ನ ಹಿಡಿದಿರುವುದಲ್ಲದೇ ಅದರೊಂದಿಗೆ ಆಟವಾಡುತ್ತಾ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಮನೆಯಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ನಿಜ ನಾಗರಹಾವಿಗೆ ತಪ್ಪದೇ ಪೂಜೆ ಮಾಡುತ್ತಾರೆ. ಹೀಗಾಗಿ ಇವೆಲ್ಲವೂ ಈ ಪುಟ್ಟ ಬಾಲಕಿಗೆ ಪ್ರಭಾವ ಬೀರಿದ್ದು ಹಾವುಗಳೊಂದಿಗೆ ಸ್ನೇಹ ಬೆಳಸಿಕೊಳ್ಳುವಂತೆ ಮಾಡಿದೆ. ಚಿಕ್ಕ ಪೋರಿಯ ಈ ಸಲುಗೆ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ವರ್ಷದ 365 ದಿನ ನಿರಂತರವಾಗಿ ಮಳೆ ಬೀಳುವ ಗ್ರಾಮ..!ತಿಳಿಯಲು ಈ ಲೇಖನ ಓದಿ..

    ಪ್ರತಿ ವರ್ಷವೂ ಮಾನ್ಸೂನ್‌ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ತಂತ್ರಜ್ಞಾನ

    ಆಲೂಗಡ್ಡೆ ಮತ್ತು ಈರುಳ್ಳಿ ಉಪಯೋಗಿಸಿ ಟೇಬಲ್ ಫ್ಯಾನ್ ತಿರುಗಿಸಿದ ಭೂಪ..!ತಿಳಿಯಲು ಇದನ್ನು ಓದಿ..

    ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…