News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1239

ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್‌ಸೈಟ್‌ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್‌ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್‌ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್‍ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…