ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್ಸೈಟ್ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…