News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1240

ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್‌ಸೈಟ್‌ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್‌ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್‌ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್‍ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • Automobile

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು! ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.