News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1240

ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್‌ಸೈಟ್‌ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್‌ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್‌ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್‍ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…