ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್ಸೈಟ್ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…