ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್ಸೈಟ್ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…