News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ 22 ವರ್ಷದ ಮಗಳು 53 ವರ್ಷದ ವಿಧವೆ ತಾಯಿಗೆ ಮತ್ತೆ ಮದುವೆ ಮಾಡಿಸಿದಳು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1237

ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.

ಆ ಮಗಳ ಹೆಸರು ಸಂಹಿತಾ. ತಾಯಿ ಹೆಸರು ಗೀತಾ ಅಗರ್ವಾಲ್. ಶಾಲಾ ಶಿಕ್ಷಕಿ. 2016ರ ಮೇ ತಿಂಗಳಲ್ಲಿ ಹೃದಯಾಘಾತದಿಂದ ಗೀತಾ ಅಗರ್ವಾಲ್ ಗಂಡ ಮುಕೇಶ್ ಗುಪ್ತಾ ಮರಣಿಸಿದರು. ಇದರಿಂದ ಗೀತಾ ಅಗರ್ವಾಲ್ ಖಿನ್ನತೆಗೆ ಒಳಗಾಗಿದ್ದರು.

ಆಸ್ಪತ್ರೆಯ ಸುತ್ತ ಅಲೆದಾಡಬೇಕಾದ ಪರಿಸ್ಥಿತಿ ಬಂತು. ಗುರುಗಾವ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಕೆಲಸ ಮಾಡುತ್ತಿರುವ ಆಕೆಯ ಮಗಳು ಸಂಹಿತಾ… ತಾಯಿಯನ್ನು ಉಳಿಸಿಕೊಳ್ಳಬೇಕೆಂದು ನಿರ್ಧರಿಸಿದರು.ಉದ್ಯೋಗಕೆ ರಾಜೀನಾಮೆ ನೀಡಿ ಜೈಪುರಕ್ಕೆ ಹೋದರು. ತಾಯಿಗೆ ಆಸೆಯಾಗಿ ನಿಂತರು. ತಾಯಿಗೆ ಹೇಗಾದರೂ ಮದುವೆ ಮಾಡಬೇಕೆಂಬ ನಿರ್ಧಾರಕ್ಕೆ ಬಂದರು. ಆಕೆ ನಿರ್ಧಾರಕ್ಕೆ ಮನೆಯವರೆಲ್ಲಾ ವಿರೋಧ ವ್ಯಕ್ತಪಡಿಸಿದರು.

53 ವರ್ಷಗಳ ವಯಸ್ಸಲಿ ಮದುವೇನಾ ಎಂದು ಬಾಯಿಬಾಯಿ ಬಿಟ್ಟರು. ಆದರೂ ಸಂಹಿತಾ ತನ್ನ ನಿರ್ಧಾರ ಬದಲಾಯಿಸಲಿಲ್ಲ. ತನ್ನ ತಾಯಿಗೆ ಹೊಸ ಜೀವನ ಕೊಡಬೇಕೆಂದುಕೊಂಡರು.ಆಕೆಯ ಹುಡುಕಾಟ ಆರಂಭವಾಯಿತು. ವಿಧವೆಯರಿಗಾಗಿ ಇರುವ ಮ್ಯಾರೇಜ್ ಬ್ಯೂರೋಗಳಲ್ಲಿ, ವೆಬ್‌ಸೈಟ್‌ಗಳಲ್ಲಿ ಹುಡುಕಾಡಿದರು. ರಾಜಸ್ಥಾನದಲಿ ತಮಗೆ ಗೊತ್ತಿರುವ ಕುಟುಂಬಗಳನ್ನು ಭೇಟಿಯಾದರು.

ಕೊನೆಗೂ ಆಕೆಯ ಹುಡುಕಾಟಕ್ಕೆ ಪ್ರತಿಫಲ ಸಿಕ್ಕಿತು. ರಾಜಸ್ಥಾನದ ಬಾನ್ಸ್‌ವಾರ್ ನಗರದ 55 ವರ್ಷಗಳ ರೆವೆನ್ಯೂ ಇನ್ಸ್‌ಪೆಕ್ಟರ್ ಕೆಜಿ ಗುಪ್ತಾ ಆಸಕ್ತಿ ತೋರಿದರು. ಅವರು ಪತ್ನಿ 2010ರಲ್ಲಿ ಕ್ಯಾನ್ಸರ್ ಕಾರಣ ಮರಣಿಸಿದ್ದರು.

ಅಂದಿನಿಂದ ಅವರು ಸಹ ಒಂಟಿ ಜೀವನ ನಡೆಸುತ್ತಿದ್ದಾರೆ. ಗೀತಾ ಅಗರ್ವಾಲ್‍ರನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಅವರು ಸಂಹಿತಾರನ್ನು ಸಂಪರ್ಕಿಸಿದರು. ಸುಮ್ಮನೆ ಕುರುಡು ಕುರುಡಾಗಿ ಮದುವೆ ಮಾಡಲಿಲ್ಲ ಆಕೆ. ಎಲ್ಲಾ ಸಂಗತಿಗಳ ಬಗ್ಗೆ ತಿಳಿದುಕೊಂಡರು ಮದುವೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…

  • Sports, ಕ್ರೀಡೆ

    ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

    ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ.