ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಇದಕ್ಕೆ ಕಾರಣ ನಮ್ಮ ಈಗಿನ ಜೀವನಶೈಲಿ, ಆಹಾರ ಪದ್ಧತಿ, ಮಾಲಿನ್ಯ ಮತ್ತು ಒತ್ತಡದ ಕಾರಣದಿಂದಾಗಿ ನಮ್ಮಲ್ಲಿ ಹಲವರಿಗೆ ಸರಿಯಾದ ಕೂದಲು ಬೆಳೆದಿಲ್ಲ.
ಆದರೆ ಈ ಒತ್ತಡದಿಂದ ಪಾರಾಗಲು ನಿಮಗೊಂದು ದಾರಿಯಿದೆ. ಈ ಪರಿಹಾರದಿಂದ ನೀವು ಒತ್ತಡದಿಂದ ಪಾರಾಗುವುದಲ್ಲದೆ, ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಪಡೆಯಬಹುದು.
ಪರಿಹಾರ ಏನು ಗೊತ್ತೇ? ಇದೆಲ್ಲದಕ್ಕೂ ಪರಿಹಾರ ಯೋಗ. ಇದು ಅನೇಕ ವಿಧಾನಗಳಲ್ಲಿ ಉಪಯುಕ್ತವಾಗಿದೆ.
ಯೋಗದಿಂದ ಹೇಗೆ ಪರಿಹಾರ ಅಂತೀರಾ! ಮುಂದೆ ಓದಿ…
ಸಿರಸಾಸನ ಅಂದರೆ ನಿಮ್ಮ ತಲೆಯ ಮೇಲೆ ನಿಂತಿರುವುದು. ನಿಮ್ಮ ಕೈಗಳ ಸಹಾಯದಿಂದ, ನಿಮ್ಮ ಇಡೀ ದೇಹವನ್ನು ಕೇವಲ ನಿಮ್ಮ ಕೈಯಲ್ಲಿ ಸಮತೋಲನಗೊಳಿಸಬೇಕಾಗುತ್ತದೆ. ಇದು ನೆತ್ತಿಯ ಪ್ರದೇಶಕ್ಕೆ ರಕ್ತದ ಹರಿವಿನಲ್ಲಿ ಸಹಾಯ ಮಾಡುತ್ತದೆ ಮತ್ತು ಆದ್ದರಿಂದ ನೀವು ಉತ್ತಮ ಫಲಿತಾಂಶಗಳನ್ನು ನೋಡಲು ಸಾಧ್ಯವಾಗುತ್ತದೆ. ನೀವು ಇದನ್ನು ಮೊದಲ ಬಾರಿಗೆ ಮಾಡಲು ಸಾಧ್ಯವಾಗದೆ ಇರಬಹುದು, ಆದರೆ ನೀವು ಅಭ್ಯಾಸವನ್ನು ಮುಂದುವರೆಸಿದರೆ, ನೀವು ಅದನ್ನು ಮಾಡಲು ಸಾಧ್ಯವಾಗುತ್ತದೆ.
2.ಉಸ್ಟ್ರಾಸನ
ಉಸ್ಟ್ರಾಸನ ಅಂದರೆ ಒಂಟೆ ಭಂಗಿ. ಈ ಯೋಗದ ಭಾಗವಾಗಿ, ನೀವು ನೆಲದ ಮೇಲೆ ಮಂಡಿಯೂರಿ ಮತ್ತು ಹಿಂದುಳಿಯುವಂತೆ ಪ್ರಯತ್ನಿಸಬೇಕು. ನಿಮ್ಮ ಕೈಗಳನ್ನು ನಿಮ್ಮ ಕೈಯಲ್ಲಿ ಸ್ಪರ್ಶಿಸಲು ನಿಮ್ಮ ಬೆನ್ನುಮೂಳೆಯ ಬಗ್ಗಿಸಬೇಕಾಗುತ್ತದೆ.
3.ವಜ್ರಾಸನ
ಯೋಗದಲ್ಲಿ ವಜ್ರವನ್ನು ಹೊಂದಿರುವ ಆಸನ ವಜ್ರಾಸನ. ನೀವು ನೆಲದ ಮೇಲೆ ಕುಳಿತುಕೊಳ್ಳಬೇಕು. ನಿಮ್ಮ ಮೊಣಕಾಲುಗಳನ್ನು ತೊಡೆಯ ಭಾಗದಲ್ಲಿ ಇರಿಸಿಕೊಳ್ಳಿ ಮತ್ತು ನಿಮ್ಮ ಕೈಗಳನ್ನು ನಿಮ್ಮ ತೊಡೆಯ ಮೇಲೆ ಇರಿಸಿ. ಉತ್ತಮ ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುವ ಸ್ಥಾನದಲ್ಲಿ ನೀವು ಆಳವಾಗಿ ಉಸಿರಾಡಬೇಕು.
4.ಭುಜಂಗಾಸನ
ಭುಜಂಗಾಸನ ಅಥವಾ ನಾಗರ ಭಂಗಿ. ಈ ಆಸನದಲ್ಲಿ, ನೀವು ನೆಲದ ಮೇಲೆ ಮಲಗಿಕೊಳ್ಳಬೇಕು. ನೀವು ಹೊಟ್ಟೆ ನೆಲಕ್ಕೆ ತಾಗಿರುವಂತೆ ಇರಬೇಕು. ನಿಮ್ಮ ತೋಳುಗಳನ್ನು ನೆಲದ ಮೇಲೆ ಇರಿಸಿ, ಈಗ ನಿಮ್ಮ ಮೇಲ್ಭಾಗವನ್ನು ಎತ್ತುವಂತೆ ಮತ್ತು ಹಿಂದಕ್ಕೆ ಬಾಗಲು ಪ್ರಯತ್ನಿಸಿ.
5.ಪ್ರಾಣಾಯಾಮ
ನಿಮ್ಮಲ್ಲಿ ಯಾವುದೇ ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸೂಕ್ತವಾದ ಯೋಗ ಪ್ರಾಣಾಯಾಮ.
ಈ ಮೇಲಿನ ಎಲ್ಲಾ ಯೋಗಾಸನಗಳಿಂದ ನಿಮ್ಮ ಕೂದಲು ಚೆನ್ನಾಗಿ ಬೇಗ ಬೆಳೆಯತ್ತದೆ.ಹಾಗೂ ರಕ್ತಸಂಚಲನ, ಜೀರ್ಣಕ್ರಿಯೆ,ಮತ್ತು ಒತ್ತಡಗಳನ್ನು ನಿಯಂತ್ರಿಸುತ್ತವೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.