ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಇದಕ್ಕೆ ಕಾರಣ ನಮ್ಮ ಈಗಿನ ಜೀವನಶೈಲಿ, ಆಹಾರ ಪದ್ಧತಿ, ಮಾಲಿನ್ಯ ಮತ್ತು ಒತ್ತಡದ ಕಾರಣದಿಂದಾಗಿ ನಮ್ಮಲ್ಲಿ ಹಲವರಿಗೆ ಸರಿಯಾದ ಕೂದಲು ಬೆಳೆದಿಲ್ಲ.
ಆದರೆ ಈ ಒತ್ತಡದಿಂದ ಪಾರಾಗಲು ನಿಮಗೊಂದು ದಾರಿಯಿದೆ. ಈ ಪರಿಹಾರದಿಂದ ನೀವು ಒತ್ತಡದಿಂದ ಪಾರಾಗುವುದಲ್ಲದೆ, ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಪಡೆಯಬಹುದು.
ಪರಿಹಾರ ಏನು ಗೊತ್ತೇ? ಇದೆಲ್ಲದಕ್ಕೂ ಪರಿಹಾರ ಯೋಗ. ಇದು ಅನೇಕ ವಿಧಾನಗಳಲ್ಲಿ ಉಪಯುಕ್ತವಾಗಿದೆ.
ಯೋಗದಿಂದ ಹೇಗೆ ಪರಿಹಾರ ಅಂತೀರಾ! ಮುಂದೆ ಓದಿ…
ಸಿರಸಾಸನ ಅಂದರೆ ನಿಮ್ಮ ತಲೆಯ ಮೇಲೆ ನಿಂತಿರುವುದು. ನಿಮ್ಮ ಕೈಗಳ ಸಹಾಯದಿಂದ, ನಿಮ್ಮ ಇಡೀ ದೇಹವನ್ನು ಕೇವಲ ನಿಮ್ಮ ಕೈಯಲ್ಲಿ ಸಮತೋಲನಗೊಳಿಸಬೇಕಾಗುತ್ತದೆ. ಇದು ನೆತ್ತಿಯ ಪ್ರದೇಶಕ್ಕೆ ರಕ್ತದ ಹರಿವಿನಲ್ಲಿ ಸಹಾಯ ಮಾಡುತ್ತದೆ ಮತ್ತು ಆದ್ದರಿಂದ ನೀವು ಉತ್ತಮ ಫಲಿತಾಂಶಗಳನ್ನು ನೋಡಲು ಸಾಧ್ಯವಾಗುತ್ತದೆ. ನೀವು ಇದನ್ನು ಮೊದಲ ಬಾರಿಗೆ ಮಾಡಲು ಸಾಧ್ಯವಾಗದೆ ಇರಬಹುದು, ಆದರೆ ನೀವು ಅಭ್ಯಾಸವನ್ನು ಮುಂದುವರೆಸಿದರೆ, ನೀವು ಅದನ್ನು ಮಾಡಲು ಸಾಧ್ಯವಾಗುತ್ತದೆ.
2.ಉಸ್ಟ್ರಾಸನ
ಉಸ್ಟ್ರಾಸನ ಅಂದರೆ ಒಂಟೆ ಭಂಗಿ. ಈ ಯೋಗದ ಭಾಗವಾಗಿ, ನೀವು ನೆಲದ ಮೇಲೆ ಮಂಡಿಯೂರಿ ಮತ್ತು ಹಿಂದುಳಿಯುವಂತೆ ಪ್ರಯತ್ನಿಸಬೇಕು. ನಿಮ್ಮ ಕೈಗಳನ್ನು ನಿಮ್ಮ ಕೈಯಲ್ಲಿ ಸ್ಪರ್ಶಿಸಲು ನಿಮ್ಮ ಬೆನ್ನುಮೂಳೆಯ ಬಗ್ಗಿಸಬೇಕಾಗುತ್ತದೆ.
3.ವಜ್ರಾಸನ
ಯೋಗದಲ್ಲಿ ವಜ್ರವನ್ನು ಹೊಂದಿರುವ ಆಸನ ವಜ್ರಾಸನ. ನೀವು ನೆಲದ ಮೇಲೆ ಕುಳಿತುಕೊಳ್ಳಬೇಕು. ನಿಮ್ಮ ಮೊಣಕಾಲುಗಳನ್ನು ತೊಡೆಯ ಭಾಗದಲ್ಲಿ ಇರಿಸಿಕೊಳ್ಳಿ ಮತ್ತು ನಿಮ್ಮ ಕೈಗಳನ್ನು ನಿಮ್ಮ ತೊಡೆಯ ಮೇಲೆ ಇರಿಸಿ. ಉತ್ತಮ ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುವ ಸ್ಥಾನದಲ್ಲಿ ನೀವು ಆಳವಾಗಿ ಉಸಿರಾಡಬೇಕು.
4.ಭುಜಂಗಾಸನ
ಭುಜಂಗಾಸನ ಅಥವಾ ನಾಗರ ಭಂಗಿ. ಈ ಆಸನದಲ್ಲಿ, ನೀವು ನೆಲದ ಮೇಲೆ ಮಲಗಿಕೊಳ್ಳಬೇಕು. ನೀವು ಹೊಟ್ಟೆ ನೆಲಕ್ಕೆ ತಾಗಿರುವಂತೆ ಇರಬೇಕು. ನಿಮ್ಮ ತೋಳುಗಳನ್ನು ನೆಲದ ಮೇಲೆ ಇರಿಸಿ, ಈಗ ನಿಮ್ಮ ಮೇಲ್ಭಾಗವನ್ನು ಎತ್ತುವಂತೆ ಮತ್ತು ಹಿಂದಕ್ಕೆ ಬಾಗಲು ಪ್ರಯತ್ನಿಸಿ.
5.ಪ್ರಾಣಾಯಾಮ
ನಿಮ್ಮಲ್ಲಿ ಯಾವುದೇ ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸೂಕ್ತವಾದ ಯೋಗ ಪ್ರಾಣಾಯಾಮ.
ಈ ಮೇಲಿನ ಎಲ್ಲಾ ಯೋಗಾಸನಗಳಿಂದ ನಿಮ್ಮ ಕೂದಲು ಚೆನ್ನಾಗಿ ಬೇಗ ಬೆಳೆಯತ್ತದೆ.ಹಾಗೂ ರಕ್ತಸಂಚಲನ, ಜೀರ್ಣಕ್ರಿಯೆ,ಮತ್ತು ಒತ್ತಡಗಳನ್ನು ನಿಯಂತ್ರಿಸುತ್ತವೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲಮಂಗಲದಲ್ಲಿ ನಟ ವಿನೋದ್ ರಾಜ್ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್ಗಳು…
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.