ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಇದಕ್ಕೆ ಕಾರಣ ನಮ್ಮ ಈಗಿನ ಜೀವನಶೈಲಿ, ಆಹಾರ ಪದ್ಧತಿ, ಮಾಲಿನ್ಯ ಮತ್ತು ಒತ್ತಡದ ಕಾರಣದಿಂದಾಗಿ ನಮ್ಮಲ್ಲಿ ಹಲವರಿಗೆ ಸರಿಯಾದ ಕೂದಲು ಬೆಳೆದಿಲ್ಲ.
ಆದರೆ ಈ ಒತ್ತಡದಿಂದ ಪಾರಾಗಲು ನಿಮಗೊಂದು ದಾರಿಯಿದೆ. ಈ ಪರಿಹಾರದಿಂದ ನೀವು ಒತ್ತಡದಿಂದ ಪಾರಾಗುವುದಲ್ಲದೆ, ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಪಡೆಯಬಹುದು.
ಪರಿಹಾರ ಏನು ಗೊತ್ತೇ? ಇದೆಲ್ಲದಕ್ಕೂ ಪರಿಹಾರ ಯೋಗ. ಇದು ಅನೇಕ ವಿಧಾನಗಳಲ್ಲಿ ಉಪಯುಕ್ತವಾಗಿದೆ.
ಯೋಗದಿಂದ ಹೇಗೆ ಪರಿಹಾರ ಅಂತೀರಾ! ಮುಂದೆ ಓದಿ…
ಸಿರಸಾಸನ ಅಂದರೆ ನಿಮ್ಮ ತಲೆಯ ಮೇಲೆ ನಿಂತಿರುವುದು. ನಿಮ್ಮ ಕೈಗಳ ಸಹಾಯದಿಂದ, ನಿಮ್ಮ ಇಡೀ ದೇಹವನ್ನು ಕೇವಲ ನಿಮ್ಮ ಕೈಯಲ್ಲಿ ಸಮತೋಲನಗೊಳಿಸಬೇಕಾಗುತ್ತದೆ. ಇದು ನೆತ್ತಿಯ ಪ್ರದೇಶಕ್ಕೆ ರಕ್ತದ ಹರಿವಿನಲ್ಲಿ ಸಹಾಯ ಮಾಡುತ್ತದೆ ಮತ್ತು ಆದ್ದರಿಂದ ನೀವು ಉತ್ತಮ ಫಲಿತಾಂಶಗಳನ್ನು ನೋಡಲು ಸಾಧ್ಯವಾಗುತ್ತದೆ. ನೀವು ಇದನ್ನು ಮೊದಲ ಬಾರಿಗೆ ಮಾಡಲು ಸಾಧ್ಯವಾಗದೆ ಇರಬಹುದು, ಆದರೆ ನೀವು ಅಭ್ಯಾಸವನ್ನು ಮುಂದುವರೆಸಿದರೆ, ನೀವು ಅದನ್ನು ಮಾಡಲು ಸಾಧ್ಯವಾಗುತ್ತದೆ.
2.ಉಸ್ಟ್ರಾಸನ
ಉಸ್ಟ್ರಾಸನ ಅಂದರೆ ಒಂಟೆ ಭಂಗಿ. ಈ ಯೋಗದ ಭಾಗವಾಗಿ, ನೀವು ನೆಲದ ಮೇಲೆ ಮಂಡಿಯೂರಿ ಮತ್ತು ಹಿಂದುಳಿಯುವಂತೆ ಪ್ರಯತ್ನಿಸಬೇಕು. ನಿಮ್ಮ ಕೈಗಳನ್ನು ನಿಮ್ಮ ಕೈಯಲ್ಲಿ ಸ್ಪರ್ಶಿಸಲು ನಿಮ್ಮ ಬೆನ್ನುಮೂಳೆಯ ಬಗ್ಗಿಸಬೇಕಾಗುತ್ತದೆ.
3.ವಜ್ರಾಸನ
ಯೋಗದಲ್ಲಿ ವಜ್ರವನ್ನು ಹೊಂದಿರುವ ಆಸನ ವಜ್ರಾಸನ. ನೀವು ನೆಲದ ಮೇಲೆ ಕುಳಿತುಕೊಳ್ಳಬೇಕು. ನಿಮ್ಮ ಮೊಣಕಾಲುಗಳನ್ನು ತೊಡೆಯ ಭಾಗದಲ್ಲಿ ಇರಿಸಿಕೊಳ್ಳಿ ಮತ್ತು ನಿಮ್ಮ ಕೈಗಳನ್ನು ನಿಮ್ಮ ತೊಡೆಯ ಮೇಲೆ ಇರಿಸಿ. ಉತ್ತಮ ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುವ ಸ್ಥಾನದಲ್ಲಿ ನೀವು ಆಳವಾಗಿ ಉಸಿರಾಡಬೇಕು.
4.ಭುಜಂಗಾಸನ
ಭುಜಂಗಾಸನ ಅಥವಾ ನಾಗರ ಭಂಗಿ. ಈ ಆಸನದಲ್ಲಿ, ನೀವು ನೆಲದ ಮೇಲೆ ಮಲಗಿಕೊಳ್ಳಬೇಕು. ನೀವು ಹೊಟ್ಟೆ ನೆಲಕ್ಕೆ ತಾಗಿರುವಂತೆ ಇರಬೇಕು. ನಿಮ್ಮ ತೋಳುಗಳನ್ನು ನೆಲದ ಮೇಲೆ ಇರಿಸಿ, ಈಗ ನಿಮ್ಮ ಮೇಲ್ಭಾಗವನ್ನು ಎತ್ತುವಂತೆ ಮತ್ತು ಹಿಂದಕ್ಕೆ ಬಾಗಲು ಪ್ರಯತ್ನಿಸಿ.
5.ಪ್ರಾಣಾಯಾಮ
ನಿಮ್ಮಲ್ಲಿ ಯಾವುದೇ ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸೂಕ್ತವಾದ ಯೋಗ ಪ್ರಾಣಾಯಾಮ.
ಈ ಮೇಲಿನ ಎಲ್ಲಾ ಯೋಗಾಸನಗಳಿಂದ ನಿಮ್ಮ ಕೂದಲು ಚೆನ್ನಾಗಿ ಬೇಗ ಬೆಳೆಯತ್ತದೆ.ಹಾಗೂ ರಕ್ತಸಂಚಲನ, ಜೀರ್ಣಕ್ರಿಯೆ,ಮತ್ತು ಒತ್ತಡಗಳನ್ನು ನಿಯಂತ್ರಿಸುತ್ತವೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…