ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…