ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…