News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

4269

ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.

ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-

ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ

ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-

ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.

ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-

ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.

ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-

ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.

ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-

ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!

ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ಸ್ಪೂರ್ತಿ

    ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…