News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

4236

ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.

ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.

ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-

ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ

ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-

ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.

ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-

ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.

ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-

ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.

ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-

ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!

ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ವಿಸ್ಮಯ ಜಗತ್ತು

    ಗಂಡು ಮೀನಾಗಿ ಹುಟ್ಟಿ ಬಳಿಕ ಹೆಣ್ಣು ಮೀನಾಗಿ ಬದಲಾಗುವ ಈ ಮೀನಿನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…