ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ. ಇಷ್ಟೆಲ್ಲಾ ಮಾಡೋ ಬದಲು ನಿಮ್ಮ ಹತ್ತಿರ ಇರೋ ದಿನಸಿ ಅಂಗಡಿಗೆ ಹೋಗಿ ಕೆಳಗೆ ತಿಳಿಸಿರೋ ಸಿರಿಧಾನ್ಯಗಳನ್ನ ತೊಗೊಂಡ್ ಬಂದು ತಿಂದ್ರೆ ತುಂಬಾ ಆರೋಗ್ಯವಾಗಿರುತ್ತೀರಿ.
ರುಚಿರುಚಿಯಾದ ಬಿಸಿಬೇಳೆಬಾತ್, ಪಲಾವ್, ಇಡ್ಲಿ, ದೋಸೆ, ನಿಪ್ಪಟ್ಟು, ಚಕ್ಕುಲಿ, ಉಪ್ಪಿಟ್ಟು, ರೊಟ್ಟಿ, ಪೊಂಗಲ್ ಎಲ್ಲಾ ಮಾಡ್ಕೊಂಡು ತಿಂದ್ರೆ ಅಕ್ಕಿ, ಗೋಧಿಗಿಂತ ಹೆಚ್ಚು ಕ್ಯಾಲ್ಶಿಯಂ, ಐರನ್ ಮತ್ತು ಫಾಸ್ಫರಸ್ ಮತ್ತು ಮ್ಯಾಂಗನೀಸ್ ಅಂಶ ಈ ಕೆಳಗಿನ ಧಾನ್ಯಗಳಿಂದ ಸಿಗತ್ತಂತೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ಭಾರತದ ಅತೀ ಹೆಚ್ಚು ಆಯಸ್ಸು ಮತ್ತು ಅರೋಗ್ಯ ಇರೋರು ಹಿಮಾಲಯದ ತಪ್ಪಲಲ್ಲಿ ವಾಸಿಸುವ “ಹುಂಝ” ಜನಾಂಗದವರು. ಇದೇ ಸಿರಿಧಾನ್ಯಗಳನ್ನ (ಮಿಲ್ಲೆಟ್ಸ್) ದಿನಾ ತಿಂತಾರೆ.
ತೆಳು ಹಳದಿ ಬಣ್ಣದ ನವಣೆ ಅಕ್ಕಿ ಶರೀರದ ನರನಾಡಿಗಳಿಗೆ ಹುರುಪು ಕೊಡತ್ತೆ :-
ಸರ್ವಜ್ಞ ತನ್ನ ತ್ರಿಪದಿಯಲ್ಲಿ ಇದನ್ನ ಕೊಂಡಾಡಿದ್ದಾನೆ. ಮುಷ್ಟಿ ರೋಗ ತಡೆಗಟ್ಟತ್ತೆ. ಗರ್ಭಿಣಿಯರಿಗೆ ಒಳ್ಳೆಯದು. ಅಂಗಾಂಗಗಳ ಯಾವುದೇ ನೋವು ಕಡಿಮೆಯಾಗತ್ತೆ. ಬಾಣಂತಿಯರು 1 ವರ್ಷ ತಿನ್ನೋ ಹಾಗಿಲ್ಲ. ಇಲ್ಲಿ ಓದಿ :-ನಿಮ್ಮ ಕಣ್ಣುಗಳ ಆರೋಗ್ಯದ ಚಿಂತೆಯೇ. ಹಾಗಾದರೆ ಇದನ್ನು ಓದಿ
ಮಾಸಲು ಬಿಳಿ ಬಣ್ಣದ ಸಾಮೆ ಅಕ್ಕಿ ಸಂತಾನೋತ್ಪತ್ತಿಯ ತೊಂದರೆಗಳನ್ನು ಸರಿಪಡಿಸತ್ತೆ :-
ಹೆಣ್ಣು ಮಕ್ಕಳಲ್ಲಿ ಅಂಡಾಶಯದ ತೊಂದರೆಯನ್ನ ಸರಿಪಡ್ಸತ್ತೆ. ಗಂಡು ಮಕ್ಕಳಲ್ಲಿ ವೀರ್ಯಾಣುಗಳ ಕೊರತೆಯನ್ನ ನೀಗಿಸತ್ತೆ.
ನಸುಗೆಂಪು ಬಣ್ಣದ ಆರ್ಕ ಅಕ್ಕಿ ದೇಹದಲ್ಲಿನ ರಕ್ತನ ಶುದ್ಧಿ ಮಾಡತ್ತೆ :-
ರಕ್ತ ಶುದ್ಧಿಯಾದರೆ ಯಾವ ರೋಗವೂ ಹತ್ರ ಬರಲ್ಲ.
ಬಿಳಿ ಬಣ್ಣದ ಊದಲು ಅಕ್ಕಿ ಲಿವರ್ನ ಶುದ್ಧಿ ಮಾಡತ್ತೆ :-
ಸಕ್ಕರೆ ಖಾಯಿಲೆಗೆ ಹೇಳಿ ಮಾಡಿಸಿದ ಪ್ರಕೃತಿಯ ಔಷಧಿ.
ತಿಳಿ ಹಸಿರು ಬಣ್ಣದ ಕೊರಲೆ ಅಕ್ಕಿ ಪಚನಾಂಗಗಳ ಕಾರ್ಯ ದಕ್ಷತೆಯನ್ನ ಹೆಚ್ಚಿಸುತ್ತದೆ :-
ಅತಿ ಹೆಚ್ಚು ನಾರಿನಂಶ ಇರತ್ತೆ. ಬೆಳಗ್ಗೆ ಎದ್ರೆ ಸಲೀಸಾಗಿ ಕಕಸ್ಸು ಆಗತ್ತೆ!
ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಅಂತ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡ್ತೀವಿ. ಅಂದ್ರೆ ವಾರದಲ್ಲಿ 21 ಬಾರಿ ತಿಂತೀವಿ. ಅದ್ರಲ್ಲಿ 15 ಬಾರಿ ತಿನ್ನೋ ಆಹಾರದಲ್ಲಿ ಈ ಸಿರಿ/ಕಿರುಧಾನ್ಯಗಳನ್ನು ಅಳವಡಿಸಿಕೊಳ್ಳಿ. ಇನ್ನು 6 ಬಾರಿ ಅಕ್ಕಿ, ಗೋಧಿ ಅಥವಾ ರಾಗಿಯ ಪದಾರ್ಥ ತಿನ್ನುವುದರಿಂದ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…