ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾಕ್ಟರ್ ಅಂದ್ರೆ ಸಾಕು ಜನ ಮೂಗು ಮುರಿತಾರೆ. ಆಸ್ಪತ್ರೆಗಳು ಸುಮಸುಮ್ಮನೆ ಇಲ್ಲ ಸಲ್ಲದ ಟಾರ್ಜ್ ಹಾಕಿ ಟ್ರೀಟ್ಮೆಂಟ್ ಹೆಸರಲ್ಲಿ ಹಣ ಪೀಕುತ್ತಾರೆ. ಇನ್ನು ವೈದ್ಯರೋ ಹೇಳಂಗಿಲ್ಲ. ಒಂದಲ್ಲ ಒಂದು ರೋಗದ ಬಗ್ಗೆ ಹೇಳಿ ಹೆದರಿಸ್ತಾರೆ. ಧನರಾಕ್ಷಸರಾಗಿದ್ದಾರೆ ಅಂತ ಜನರಲ್ಲಿ ಅಚ್ಚಾಗಿದೆ. ಆದರೆ ಈ ಅಭಿಪ್ರಾಯಗಳಿಗೆ ತದ್ವಿರುದ್ಧವಾಗಿದ್ದಾರೆ ಡಾ.ರಮಣರಾವ್.
700-1200 ಜನ ರೋಗಿಗಳು ಆಗಮಿಸಿ ಫ್ರೀ ಟ್ರಿಟ್ಮೆಂಟ್ ತಗೊಳ್ತಾರೆ. ಡಾ.ರಮಣರಾವ್ ಅವರ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಯಲು ಬೆಂಗಳೂರಿನ 100 ಕಿಲೋಮೀಟರ್ ಆಲುಪಾಸಿನಲ್ಲಿರುವವರು ಬರುತ್ತಾರೆ. ಅದೂ ಕೂಡಾ ಶನಿವಾರ ರಾತ್ರಿಯಿಂದಲೇ ಇವರ ಕ್ಲಿನಿಕ್ ಎದುರು ಕ್ಯೂ ಆರಂಭವಾಗಿರುತ್ತದೆ. ಇನ್ನು ಡಾ.ರಮಣರಾವ್, ಶಾಲೆಗಳಿಗೂ ತೆರಳಿ ಮಕ್ಕಳಿಗಾಗಿ ಉಚಿತ ಆರೋಗ್ಯ ಸೇವೆ ಕಲ್ಪಿಸುತ್ತಿದ್ದಾರೆ.
1974 ರಲ್ಲಿ ಬಡವರಿಗೆಂದೇ ಬೆಂಗಳೂರಿನ ಬೇಗುರ್ ನಲ್ಲಿ ಉಚಿತ ಕ್ಲಿನಿಕ್ ಓಪನ್ ಮಾಡಿರುವ ಡಾ.ರಮಣರಾವ್, ಸತತ 43 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಈ ಕ್ಲಿನಿಕ್ ನಡೆಸಲು ಡಾ.ರಮಣರಾವ್, ವಾರಕ್ಕೆ 2 ಲಕ್ಷ ರೂ. ಖರ್ಚು ಮಾಡುತ್ತಿದ್ದಾರೆ. ಇವರ ಪುತ್ರರಾದ ಡಾ.ಚರಿತ್ ಭೋಜರಾಜ್ ಮತ್ತು ಡಾ.ಅಭಿಜಿತ್ ಭೋಜರಾಜ್ ಕೂಡಾ ಗ್ರಾಮೀಣ ಜನರ ಸೇವೆ ಮಾಡುತ್ತಿದ್ದಾರೆ.
ಈ ಉಚಿತ ಕ್ಲಿನಿಕ್ ನಲ್ಲಿ 10 ಜನ ಡೆಂಟಿಸ್ಟ್, ಚರ್ಮ ರೋಗ ತಜ್ಞರು ಸೇರಿದಂತೆ ಒಟ್ಟು 25 ಜನ ಸಿಬ್ಬಂದಿಯಿದ್ದಾರೆ. ಅಲ್ಲದೇ ಡಾ.ರಮಣರಾವ್, ಕ್ಲಿನಿಕ್ ಗೆ ಆಗಮಿಸುವ ರೋಗಿಗಳಿಗೆ ಊಟದ ವ್ಯವಸ್ಥೆಯನ್ನು ಸಹ ಕಲ್ಪಿಸಿಕೊಟ್ಟಿದ್ದಾರೆ. ಸಧ್ಯ ಡಾ.ರಮಣರಾವ್ ಅವರ ಕಾರ್ಯಕ್ಕೆ ಹಿಮಾಲಯ ಮತ್ತು ಮೈಕ್ರೋಲ್ಯಾಬ್ ಸಹಾಯ ಮಾಡುತ್ತಿದೆ.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…