ವಿಚಿತ್ರ ಆದರೂ ಸತ್ಯ

ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

653

ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

 

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.

ಮತ್ತೊಂದು ಕಠಿಣ ಕಾಯ್ದೆ ಜಾರಿ :-

ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-

ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • Uncategorized, ಉಪಯುಕ್ತ ಮಾಹಿತಿ

    ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಲು,ಬಸ್ ನಿಲ್ದಾಣಗಳ ಸಂಪರ್ಕಕ್ಕಾಗಿ ಈ ಲೇಖನಿ ಓದಿ…ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…