ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.
ಮತ್ತೊಂದು ಕಠಿಣ ಕಾಯ್ದೆ ಜಾರಿ :-
ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-
ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…