ವಿಚಿತ್ರ ಆದರೂ ಸತ್ಯ

ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

645

ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ.

ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ.

ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್ ಇದ್ದು ಅದರಲ್ಲೇ ಹೇರ್ ಕಟ್ ಮಾಡಿಸಬೇಕು. ಉತ್ತರ ಕೊರಿಯಾದಲ್ಲಿ ವ್ಯವಸಾಯಕ್ಕೆ ರಾಸಾಯನಿಕವನ್ನ ಬಳಸುದಿಲ್ಲ ಅದರ ಬದಲು ಮಲ ಮೂತ್ರದಿಂದ ತಯಾರಿಸಿದ ಗೊಬ್ಬರವನ್ನ ಬಳಸುತ್ತಾರೆ, ಪ್ರತಿಯೊಬ್ಬರ ಮಲ ಮೂತ್ರವನ್ನ ಸರ್ಕಾರಕ್ಕೆ ಕೊಡಬೇಕು ಇಲ್ಲ ಅಂದ್ರೆ ಶಿಕ್ಷೆ.

 

ಉತ್ತರ ಕೊರಿಯಾದಲ್ಲಿ ೨೦೦ ಹುಡುಗಿಯರ ಒಂದು ಟೀಮ್ ರಚಿಸಲಾಗಿದ್ದು ಇವರ ಕೆಲಸ ಏನು ಅಂದ್ರೆ ಸರಕಾರಿ ಅಧಿಕಾರಿಗಳಿಗೆ ಮನರಂಜನೆ ಮತ್ತು ಮಂಚದ ಸುಖ ಕೊಡೋದು.

ಈ ದೇಶದಲ್ಲಿ ಜೀನ್ಸ್ ದರಿಸುದು ದೊಡ್ಡ ಅಪರಾಧ, ಜೀನ್ಸ್ ಪ್ಯಾಂಟ್ ಅಮೆರಿಕಾದವರದು ಎಂದು ಭಾವಿಸುವ ಇಲ್ಲಿನ ಸರಕಾರ ಅದನ್ನ ನಿಷೇಧಿಸಿದೆ, ಇಲ್ಲಿ ಬೈಬಲ್ ಓದಿದರೂ, ಸಿನಿಮಾ ನೋಡಿದರು ದೇಶ ದ್ರೋಹದ ಅಡಿಯಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತೆ. ಕೆಲವು ಅಪರಾಧಗಳಿಗೆ ಇಲ್ಲಿ ಜೀವಿತಾವಧಿ ಶಿಕ್ಷೆ ವಿಧಿಸುತ್ತಾರೆ ಅಂದರೆ ಈ ಶಿಕ್ಷೆಗೆ ಗುರಿಯಾದ ವ್ಯಕ್ತಿಯು ಮೂರೂ ತಲೆಮಾರಿನ ವರೆಗೂ ಶಿಕ್ಷೆ ಅನುಭವಿಸಬೇಕು.

ಇಲ್ಲಿ ಗಾಂಜಾ ಬೆಳೆಯಲು ಮತ್ತು ಮಾರಲು ಅವಕಾಶ ಇದೆ, ಗಾಂಜಾ ಬೆಳೆಸಲು ಸರ್ಕಾರ ಪ್ರೋತ್ಸಾಹ ನೀಡುತ್ತದೆ, ಇದಕ್ಕಾಗೋ ಲೋನ್ ಕೊಡುತ್ತದೆ ಬೆಳೆದ ಗಾಂಜಾವಾನ್ನ ಸರ್ಕಾರಕ್ಕೆ ಮಾರಬೇಕು ವಿದೇಶಗಳಿಗೆ ಇದನ್ನ ಮಾರಿ ಹಣ ಗಳಿಸುತ್ತದೆ ಈ ದೇಶ.

ಇಲ್ಲಿ ಪ್ರತಿಯೊಬ್ಬರೂ ಓದಬೇಕು ಹಾಗೆ ಓದುವಾಗ ಪ್ರತಿದಿನ ಕೆಲವು ಗಂಟೆಗಳ ಕಾಲ ಸರ್ಕಾರೀ ಕಚೇರಿಗಳಲ್ಲಿ ಉಚಿತವಾಗಿ ಕೆಲಸ ಮಾಡಬೇಕು, ಇದನ್ನ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳು ತಮ್ಮ ಸ್ವಂತ ಕೆಲಸವನ್ನ ಮಾಡಿಸುತಿದ್ದು ೯೦% ಮಕ್ಕಳ ಮೇಲೆ ಲೈಂಗಿಕ ದಾಳಿ ಮಾಡುತ್ತಾರೆ.

ಮತ್ತೊಂದು ಕಠಿಣ ಕಾಯ್ದೆ ಜಾರಿ :-

ಕಿಮ್ ಜಂಗ್ ಉನ್ ಹೊರಡಿಸಿರುವ ಹೊಸ ಕಾಯ್ದೆ ಪ್ರಕಾರ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಲಾಗಿರುವ ಕಿಮ್ ಜಂಗ್ ಹಿರಿಯರ ಪ್ರತಿಮೆಗಳ ಬಳಿ ವಾಹನ ಸವಾರರು ನಿಧಾನವಾಗಿ ವಾಹನ ಚಾಲನೆ ಮಾಡಬೇಕಂತೆ.

ತಪ್ಪಿದ್ರೆ ಜೈಲು ವಾಸ ಗ್ಯಾರಂಟಿ:-

ಹೊಸ ಕಾಯ್ದೆ ಜಾರಿ ಮಾಡಿರುವ ಕಿಮ್ ಜಂಗ್, ಪುತ್ಥಳಿಗಳ ಬಳಿ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡದೇ ಇದ್ದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಲಿದ್ದಿರಿ ಎಂದು ಎಚ್ಚರಿಕೆ ನೀಡಿದ್ದಾನೆ.

ಹೀಗೆ ವಿಚಿತ್ರ ಆಜ್ಞೆಗಳನ್ನು ಹೊರಡಿಸುವ ಈ ಮೂಲಕ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಕಿಮ್ ಜಂಗ್, ದೇಶದಲ್ಲಿ ಬಡತನವಿದ್ದರು ಇಂತಹ ಕಾಯ್ದೆಗಳಿಗೆ ಯಾವುದೇ ಬರವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.