ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.
ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;
ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.