News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

176

 ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.

ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;

ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • ಸುದ್ದಿ

    ಫೋನ್ ಪೇ, ಗೂಗಲ್ ಪೇ ಅಂಥಾ ಆನ್ ಲೈನ್‌ನಲ್ಲೇ ವ್ಯವಹಾರ ಮಾಡುವವರು ಎಚ್ಚರ.. ಎಚ್ಚರ…ಯಾಕೆ ಗೊತ್ತ ಇದನ್ನು ಓದಿ…?

    ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್‌ನಲ್ಲಿ ಅಕೌಂಟ್‌ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್‌ನಲ್ಲಿ ಜಮೆ…

  • ಸಿನಿಮಾ, ಸ್ಪೂರ್ತಿ

    ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…