News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

174

 ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

ರಿಯಲ್ಟಿ, ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಕ್ಕೆ ಗುರಿಯಾದವು. ಪರಿಣಾಮವಾಗಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿ 9,977.10 ಅಂಕಗಳ ಮಟ್ಟಕ್ಕೆ ಕುಸಿಯಿತು.

‘ಉತ್ತರ ಕೊರಿಯವನ್ನುನಿರ್ನಾಮ ಮಾಡುವುದು ನಮಗೆ ಕಷ್ಟದ ಕೆಲಸವೇನೂ ಅಲ್ಲ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಿಗೇ ಉತ್ತರ ಕೊರಿಯ, ತಾನು ಶಾಂತ ಸಾಗರದಲ್ಲಿ ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿತು.

ಈ ನಡುವೆ ಡಾಲರ್ ಎದುರು ಕುಸಿದ ರೂಪಾಯಿ ದರ 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದು ಶೇರು ಮಾರುಕಟ್ಟೆಗೆ ಆಘಾತ ಒಡ್ಡಿತು.

ವಾರದ ಕೊನೇ ದಿನವಾದ ಇಂದು ಶುಕ್ರವಾರದ ವಹಿವಾಟನ್ನು ಸೆನ್ಸೆಕ್ಸ್ 457.99 ಅಂಕಗಳ ನಷ್ಟದೊಂದಿಗೆ 31,912.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಾದರೆ, ನಿಫ್ಟಿ 161.05 ಅಂಕಗಳ ನಷ್ಟದೊಂದಿಗೆ 9,960.85 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಮುಗಿಸಿತು.

ಬ್ಯಾಂಕ್ ನಿಫ್ಟಿ 441.75 ಅಂಕಗಳ ನಷ್ಟವನ್ನು ಅನುಭವಿಸಿದರೆ, ಐಟಿ ನಿಫ್ಟಿ 31.50 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇಂದಿನ ಟಾಪ್ ಗೇನರ್ಗಳು : ಎಚ್ ಸಿ ಎಲ್ ಟೆಕ್, ವಿಪ್ರೋ, ಭಾರ್ತಿ ಇನ್ಫ್ರಾಟೆಲ್;

ಟಾಪ್ ಲೂಸರ್ಗಳು : ಟಾಟಾ ಸ್ಟೀಲ್, ಹಿಂಡಾಲ್ಕೋ, ಎಸ್ ಬ್ಯಾಂಕ್, ಅಲ್ಟ್ರಾ ಟೆಕ್ ಸಿಮೆಂಟ್, ವೇದಾಂತ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…