ದೇಶ-ವಿದೇಶ

ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

278

ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿರುವುದು ಉತ್ತರ ಪ್ರದೇಶದ ನೀರಾವರಿ ಇಲಾಖೆಯ ನಿವೃತ್ತ ಎಂಜಿನಿಯರ್  ಜೆಪಿ ಸಿಂಗ್ ಎಂಬುವವರು. ಮೀರತ್‌ನ ಸರ್ಧಾನ್ ನಲ್ಲಿ ಪ್ರಧಾನಿ ಮೋದಿ ಅವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ದೇವಸ್ಥಾನ ಕಟ್ಟಲು ಮುಂದಾಗಿದ್ದಾರೆ.

ಪ್ರತಿಮೆ ಹಾಗೂ ದೇವಸ್ಥಾನ ನಿರ್ಮಾಣ ಅಕ್ಟೋಬರ್ 23 ರಂದು ಭೂಮಿಪೂಜೆ ನೆರವೇರುವ ಸಾಧ್ಯತೆ. ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಭಾಗವಹಿಸುವ ನಿರೀಕ್ಷೆ ಇದೆ.

ನಾನು ಮೋದಿ ಅಭಿಮಾನಿಯಾಗಿದ್ದು, ದಶಕಗಳಿಂದಲೂ ಮೋದಿ ಅವರ ನೀತಿಗಳು ನನಗೆ ಇಷ್ಟ. ನಾನು ಉದ್ಯೋಗದಲ್ಲಿದ್ದಾಗಲೂ ಅವರನ್ನು ಇಷ್ಟಪಟ್ಟಿದ್ದೇನೆ. ಅವರಿಗಾಗಿ ನಾನು ಏನಾದ್ರೂ ಮಾಡಬೇಕೆಂಬ ನಿಟ್ಟಿನಲ್ಲಿ ಈ ಯೋಜನೆ ಹಾಕಿಕೊಂಡಿದ್ದೇನೆ. ಪ್ರತಿಮೆ ಮತ್ತು ದೇವಸ್ಥಾನ ನಿರ್ಮಾಣವನ್ನು ೨ವರ್ಷ ಗಳಲ್ಲಿ ಪೂರ್ಣಗೊಳಿಸುವ ಇಚ್ಛೆ ಇದೆ ಎಂದು ಜೆ ಪಿ ಸಿಂಗ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಆರೋಗ್ಯ

    ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

    ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…