ಉಪಯುಕ್ತ ಮಾಹಿತಿ

ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

893

ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

1.ನಿಮ್ಮ ಕರ್ಟನ್ ಮೇಲೆ ಯಾವತ್ತೂ ಫಂಗಸ್ ಕೂರ್ದೆ ಇರಕ್ಕೆ ಕರ್ಟನ್ ತಂದ ತಕ್ಷಣ ಉಪ್ಪು ನೀರಲ್ಲಿ ಒಗೆದು ನಂತರ ಉಪ್ಯೋಗ್ಸಿ.

2.ಸೊಳ್ಳೆ ಕಚ್ಚಿದ ಜಾಗದಲ್ಲಿ ತುರಿಕೆ ಆಗ್ಬಾರ್ದು ಅಂದ್ರೆ, ಒದ್ದೆ ಬೆರಳನ್ನ ಉಪ್ಪಿಗೆ ಹಚ್ಕೊಂಡು, ತುರಿಕೆ ಆಗ್ತಿರೋ ಜಾಗದಲ್ಲಿ ಹಚ್ಚಿ.

3.ತಾಮ್ರದ ಪಾತ್ರೆ ಫಳಫಳ ಹೊಳೆಯೋಹಾಗೆ ಮಾಡೋಕೆ ಸ್ವಲ್ಪ ವಿನೆಗರ್, ಮೈದಾ ಹಿಟ್ಟು ಹಾಗು ನಿಂಬೆರಸದ ಜೊತೆ ಉಪ್ಪು ಮಿಕ್ಸ್ ಮಾಡಿ ಪಾತ್ರೆ ಉಜ್ಜಿ.

4.ಬಾಣಲೀಲಿ ನೀವು ಹುರಿಯೋ ಪದಾರ್ಥದಿಂದ ಎಣ್ಣೆ ಸಿಡಿಯದ ಹಾಗೆ ನೋಡಿಕೊಳ್ಳೋಕೆ ಮೊದಲು ಒಂದೆರಡು ಚಿಟಿಕೆ ಉಪ್ಪು ಹಾಕಿಡಿ.

5.ಕ್ಯಾಂಡಲ್ಲಿಂದ ಮೇಣ ಸೋರ್ಬಾರ್ದು ಅಂದ್ರೆ, ಕ್ಯಾಂಡಲ್ ಹಚ್ಚೋಕೆ ಮುಂಚೆ ಸಾಕಷ್ಟು ಹೊತ್ತು ಉಪ್ಪು ನೀರಲ್ಲಿ ಅದನ್ನ ನೆನೆಸಿಟ್ಟು ಒಣಗಿಸಿ ನಂತರ ಬಳಸಿ.

6.ನಿಮ್ಮ ಶೂ ವಾಸನೆ ಬರ್ತಿದ್ರೆ, ಒಂದು ಸಣ್ಣ ಬಟ್ಟೇಲಿ ಉಪ್ಪು ತುಂಬಿ ವಾಸನೆ ಇರೋ ಶೂನಲ್ಲಿಟ್ಟು ಸ್ವಲ್ಪ ಹೊತ್ತಿನ ನಂತರ ತೆಗೀರಿ, ವಾಸನೆ ಹೋಗಿರುತ್ತೆ!

7.ನಿಮ್ಮ ಮನೆಯಲ್ಲಿ  ಇರುವೆ ಕಾಟ ಜಾಸ್ತೀನ? ಹಾಗಿದ್ದರೆ ಒಂದು ಭಾಗ ಉಪ್ಪಿಗೆ ನಾಲ್ಕು ಭಾಗ ನೀರನ್ನ ಹಾಕಿ ಮಿಕ್ಸ್ ಮಾಡಿ ಅದನ್ನ ಇರುವೆ ಇರೋ ಜಾಗದಲ್ಲಿ ಚಿಮುಕಿಸಿ.

8.ನಿಮ್ಮ ಮಕ್ಕಳಿಗೆ ಪೈಂಟಿಂಗ್ ಮಾಡೋವಾಗ ಅದು ಬಾಯಿಗೆ ಹೋಗಿ ಏನಾದ್ರೂ ಆಗ್ಬೋದು ಅನ್ನೋ ಭಯ ಇದ್ರೆ, ಒಂದು ಬಟ್ಟಲಲ್ಲಿ ಮೈದಾ ಮತ್ತು ಉಪ್ಪು ನೀರು ಹಾಕಿ ಅದಕ್ಕೆ ಫುಡ್ ಕಲರ್ ಬೆರೆಸಿ ಕೊಡಿ. ಮನೇಲೇ ಪೈಂಟ್ ರೆಡಿ!

9.ಅಪಲ್ ತರದ ಹಣ್ಣು ಮತ್ತು ತರಕಾರಿ ಕತ್ತರಿಸಿದಾಗ ಕಪ್ಪಾಗದ ಹಾಗೆ ನೋಡಿಕೊಳ್ಳೋಕೆ ಅದನ್ನ ಕತ್ತರಿಸಿದ ನಂತರ ಉಪ್ಪು ನೀರಲ್ಲಿ ನೆನೆಸಿಡಿ.

10.ನಿಮ್ಮ ಕೈಯಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ವಾಸನೆ ಇದ್ರೆ, ಉಪ್ಪಿಂದ ಕೈ ತೊಳ್ಕೊಳಿ. ವಾಸ್ನೆ ಓಡಿ ಹೋಗತ್ತೆ!

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading