ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.
ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.
ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.
ಪಕ್ಷದ ಹೆಸರು:-
ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.
ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.
ಸಭೆ ನಡೆಸುತ್ತಿರುವ ಉಪೇಂದ್ರ:-
ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.
ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್ಗಳು ಹರಿದುಬಂದಿದ್ದವು.
ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…