News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸಿನಿಮಾ

“ಉಪ್ಪಿ-ರುಪಿ” ಏನಿದು ಉಪ್ಪಿಯ ಹೊಸ ಅವತಾರ್ !!!

386

ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ. ಯಾಕೆಂದರೆ ಅವರ ಮುಂದಿನ ಚಿತ್ರ “ಉಪ್ಪಿ-ರುಪಿ” ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.

 

ರಚಿತಾ ರಾಮ್ ರವರು  ಮೊದಲ ಬಾರಿಗೆ   ಉಪೇಂದ್ರ ರವರ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.

ಮಾದೇಶ್ ನಿರ್ದೇಶನದ ಈ ಚಿತ್ರದ ಶೂಟಿಂಗ್  ನಡೆದಿದೆ.

ಇಲ್ಲಿ ಓದಿರಿ :-ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

ಈ ಬಗ್ಗೆ ಮಾತನಾಡಿದ ನಟಿ ರಚಿತಾ, ಉಪೇಂದ್ರ ಜೊತೆ ನಟಿಸುವಾಗ ಕಲಾವಿದರು ತುಂಬಾ ಸ್ಟ್ರಾಂಗ್ ಆಗಿರಬೇಕು.ಏಕೆಂದರೆ ಪಾತ್ರಗಳು ಅಸ್ಟೆ ಸ್ಟ್ರಾಂಗ್ ಆಗಿರುತ್ತವೆ. ಹಾಗೆಯೇ ಹೈ ವೋಲ್ಟೇಜ್ ಸಿನಿಮಾ ಎಂದು ತಿಳಿಸಿದ್ದಾರೆ.

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

    ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!

  • ಸಿನಿಮಾ

    ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

    ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…